September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

ಮಚ್ಚಿನ ಗ್ರಾಮದ ಪಾಲ್ಯರ ಮುರಳಿಧರ ಭಟ್ ರವರ ಮನೆಗೆ ಕಳ್ಳರು ನುಗ್ಗಿ ದರೋಡೆ ನಡೆಸಿದ ಘಟನೆ ಎ.5ರಂದು ರಾತ್ರಿ ನಡೆದಿದೆ.

ರಾತ್ರಿ ಸುಮಾರು 7ರ ಸಮಯದಲ್ಲಿ ಮನೆಯವರು ದೇವಸ್ಥಾನಕ್ಕೆ ತೆರಳಿರುವುದನ್ನು ಖಚಿತಪಡಿಸಿಕೊಂಡ ಕಳ್ಳರು ಯಾರು ಇಲ್ಲದ ಸಮಯದಲ್ಲಿ ಮನೆಯ ಬೀಗ ಮುರಿದು ಒಳಗೆ ನುಗ್ಗಿ, ಕಪಾಟಿನ ಬೀಗ ಮರಿದು ನಗದು ಹಾಗೂ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯವರು ದೇವಸ್ಥಾನದಿಂದ ಮನೆಗೆ ಹಿಂತಿರುಗಿದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು ತಕ್ಷಣ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್ಪಿ ಸಿ.ಕೆ. ರೋಹಿಣಿ ಭೇಟಿ ನೀಡಿದ್ದಾರೆ.

Related posts

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya
error: Content is protected !!