23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕವರದಿ

“ಕುರಾಯದೊಡೆಯ” ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆ

ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಬಂದಾರು ನಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವದ ಪ್ರಯುಕ್ತ ಮೇಘನ ಪ್ರಶಾಂತ್ ಹೊಳ್ಳ ಬೈಪಾಡಿ ಇವರ ಸಾಹಿತ್ಯ, ಮಾ.ಸರ್ವಾರ್ಥ ಜೈನ್, ಅಶ್ವಿಜಾ ಶ್ರೀಧರ್ ಭಟ್ ಇವರ ಧ್ವನಿಯಲ್ಲಿ, ಮಾಸ್ಟರ್ ರೆಕಾರ್ಡಿಂಗ್ ಗುರುವಾಯನಕೆರೆ ಇವರ ರೆಕಾರ್ಡಿoಗ್ ನಲ್ಲಿ ಮೂಡಿಬಂದಿರುವ ಕುರಾಯದೊಡೆಯ ಭಕ್ತಿಗೀತೆಯ ಧ್ವನಿ ಸುರುಳಿಯು ಶ್ರೀ ಕ್ಷೇತ್ರ ಕುರಾಯದಲ್ಲಿ ಏ.4ರಂದು ನೀಲೇಶ್ವರ ಆಲಂಬಾಡಿ ವೈಷ್ಣವ್ ತoತ್ರಿಗಳು ಅಮೃತ ಹಸ್ತದಿಂದ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ, ಪದಾಧಿಕಾರಿಗಳು,ಅರ್ಚಕರು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ – ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ – ದೇವರ ಪ್ರಸಾದ ಸ್ವೀಕಾರ

Suddi Udaya

ಪಶ್ಚಿಮ ಬಂಗಾಳದ ಚಾರಿತ್ರಿಕ ಗೆಲುವು ಬಿಜೆಪಿಯ ಸೈದಾಂತಿಕ ನಿಲುವು ಮತ್ತು ಪ್ರಧಾನಿ ಮೋದಿಯವರ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯ: ಸಂಸದ ಕ್ಯಾ. ಚೌಟ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya
error: Content is protected !!