22.6 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕವರದಿ

“ಕುರಾಯದೊಡೆಯ” ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆ

ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಬಂದಾರು ನಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವದ ಪ್ರಯುಕ್ತ ಮೇಘನ ಪ್ರಶಾಂತ್ ಹೊಳ್ಳ ಬೈಪಾಡಿ ಇವರ ಸಾಹಿತ್ಯ, ಮಾ.ಸರ್ವಾರ್ಥ ಜೈನ್, ಅಶ್ವಿಜಾ ಶ್ರೀಧರ್ ಭಟ್ ಇವರ ಧ್ವನಿಯಲ್ಲಿ, ಮಾಸ್ಟರ್ ರೆಕಾರ್ಡಿಂಗ್ ಗುರುವಾಯನಕೆರೆ ಇವರ ರೆಕಾರ್ಡಿoಗ್ ನಲ್ಲಿ ಮೂಡಿಬಂದಿರುವ ಕುರಾಯದೊಡೆಯ ಭಕ್ತಿಗೀತೆಯ ಧ್ವನಿ ಸುರುಳಿಯು ಶ್ರೀ ಕ್ಷೇತ್ರ ಕುರಾಯದಲ್ಲಿ ಏ.4ರಂದು ನೀಲೇಶ್ವರ ಆಲಂಬಾಡಿ ವೈಷ್ಣವ್ ತoತ್ರಿಗಳು ಅಮೃತ ಹಸ್ತದಿಂದ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ, ಪದಾಧಿಕಾರಿಗಳು,ಅರ್ಚಕರು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya
error: Content is protected !!