25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಧರ್ಮಸ್ಥಳ: ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಧರ್ಮಸ್ಥಳದ ನೇತ್ರಾವತಿಯಲ್ಲಿ ಪತ್ತೆಯಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಏ.6 ರಂದು ಮಧ್ಯಾಹ್ನ 1:30 ರ ಸುಮಾರಿಗೆ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಧರ್ಮಸ್ಥಳ ಪೊಲೀಸರು ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya
error: Content is protected !!