24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 52ನೇ ಸೇವಾ ಯೋಜನೆಯನ್ನು ಪಡಂಗಡಿ ಗ್ರಾಮದ ಗರ್ಡಾಡಿ ನಿವಾಸಿ ಉಮಾವತಿ ಯವರ ಪುತ್ರಿ ಪ್ರಜ್ಞಾ ಕೆ,(5ವರ್ಷ )ರವರು ಅಂಗವೈಕಲ್ಯಾತೆಗೆ ತುತ್ತಾಗಿ ಕೈ, ಕಾಲುಗಳಲ್ಲಿ ಸ್ವಾಧೀನ ಕಳೆದುಕೊಂಡ್ದಿದ್ದು, ಈ ಮಗುವಿನ ಆರೈಕೆಯನ್ನು ತಾಯಿಯೆ ಮಾಡುತ್ತಾ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕಕ್ಕೆ ಮನವಿಯನ್ನು ಮಾಡಿದ್ದು ಘಟಕದಿಂದ 52ನೇ ಸೇವಾ ಯೋಜನೆಯ ರೂ.15,000 ಮೊತ್ತವನ್ನು ಘಟಕದ ಸದಸ್ಯ ವಿನೋದ್ ಶೆಣೈ ಮದ್ದಡ್ಕ ನೀಡಿದರು.

ಈ ಸಂಧರ್ಭದಲ್ಲಿ ಘಟಕದ ಅಧ್ಯಕ್ಷರು ರಾಜೇಶ್ ಕೋಟ್ಯಾನ್ ಉಜಿರೆ, ಸುರೇಂದ್ರ ಕೋಟ್ಯಾನ್ ಬೆಳ್ತಂಗಡಿ, ಸ್ನೇಕ್ ಅಶೋಕ್ ಬೆಳ್ತಂಗಡಿ. ರಾಜೇಂದ್ರ ಗರ್ಡಾಡಿ ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯ

Suddi Udaya

ಕಲ್ಮಂಜ: ಅಲೆಕ್ಕಿ ನಿವಾಸಿ ಗೀತಾ ನಿಧನ

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya

ಮುಂಡಾಜೆ ಶಾಂಭವಿ ರೈ ನಿಧನ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya
error: Content is protected !!