24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

ಮಚ್ಚಿನ ಗ್ರಾಮದ ಪಾಲ್ಯರ ಮುರಳಿಧರ ಭಟ್ ರವರ ಮನೆಗೆ ಕಳ್ಳರು ನುಗ್ಗಿ ದರೋಡೆ ನಡೆಸಿದ ಘಟನೆ ಎ.5ರಂದು ರಾತ್ರಿ ನಡೆದಿದೆ.

ರಾತ್ರಿ ಸುಮಾರು 7ರ ಸಮಯದಲ್ಲಿ ಮನೆಯವರು ದೇವಸ್ಥಾನಕ್ಕೆ ತೆರಳಿರುವುದನ್ನು ಖಚಿತಪಡಿಸಿಕೊಂಡ ಕಳ್ಳರು ಯಾರು ಇಲ್ಲದ ಸಮಯದಲ್ಲಿ ಮನೆಯ ಬೀಗ ಮುರಿದು ಒಳಗೆ ನುಗ್ಗಿ, ಕಪಾಟಿನ ಬೀಗ ಮರಿದು ನಗದು ಹಾಗೂ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯವರು ದೇವಸ್ಥಾನದಿಂದ ಮನೆಗೆ ಹಿಂತಿರುಗಿದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು ತಕ್ಷಣ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್ಪಿ ಸಿ.ಕೆ. ರೋಹಿಣಿ ಭೇಟಿ ನೀಡಿದ್ದಾರೆ.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya
error: Content is protected !!