23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎ.11: ಕುಡುಮೇರು ಮನೆಯ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಬೆಳ್ತಂಗಡಿ : ಹೊಸಪಟ್ಣ ಇಲ್ಲಿಯ ನೈನಾಡು ಇರ್ವತ್ತೂರು ಕುಡಮೇರು ಮನೆಯ ವಠಾರ ಹಾಕಿರುವ ಭವ್ಯ ರಂಗಮಂಟಪದಲ್ಲಿ ಎಪ್ರಿಲ್ 11 ಶನಿವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಕೀರ್ತಿಶೇಷ ಕುಡುಮೇರು ದಿ| ಬೊಮ್ಮಣ್ಣ ಪೂಜಾರಿಯವರ ಪುಣ್ಯ ಸ್ಮರಣೆಯೊಂದಿಗೆ ಹರಕೆಯ ಬಯಲಾಟವಾಗಿ ಶ್ರೀ ದೇವಿ ಮಹಾತ್ಮೆ ಎಂಬ ಕಥಾಭಾಗವನ್ನು ಆಡಿ ತೋರಿಸಲಿದ್ದಾರೆ.

ಈ ಸೇವೆಯಾಟವು ಶ್ರೀಮತಿ ಗುಲಾಬಿ ಮತ್ತು ಮಕ್ಕಳು, ಅಳಿಯಂದಿರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಕುಡುಮೇರು ಇವರಿಂದ ನಡೆಯಲಿದ್ದು, ಸಂಜೆ 5.30ಕ್ಕೆ ಚೌಕಿ ಪೂಜೆ, ಸಂಜೆ ೬ರಿಂದ ಯಕ್ಷಗಾನ ಪ್ರಾರಂಭಗೊಳ್ಳಲಿದೆ. ಹಾಗೂ ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.

Related posts

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!