25.5 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕವರದಿ

“ಕುರಾಯದೊಡೆಯ” ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆ

ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಬಂದಾರು ನಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವದ ಪ್ರಯುಕ್ತ ಮೇಘನ ಪ್ರಶಾಂತ್ ಹೊಳ್ಳ ಬೈಪಾಡಿ ಇವರ ಸಾಹಿತ್ಯ, ಮಾ.ಸರ್ವಾರ್ಥ ಜೈನ್, ಅಶ್ವಿಜಾ ಶ್ರೀಧರ್ ಭಟ್ ಇವರ ಧ್ವನಿಯಲ್ಲಿ, ಮಾಸ್ಟರ್ ರೆಕಾರ್ಡಿಂಗ್ ಗುರುವಾಯನಕೆರೆ ಇವರ ರೆಕಾರ್ಡಿoಗ್ ನಲ್ಲಿ ಮೂಡಿಬಂದಿರುವ ಕುರಾಯದೊಡೆಯ ಭಕ್ತಿಗೀತೆಯ ಧ್ವನಿ ಸುರುಳಿಯು ಶ್ರೀ ಕ್ಷೇತ್ರ ಕುರಾಯದಲ್ಲಿ ಏ.4ರಂದು ನೀಲೇಶ್ವರ ಆಲಂಬಾಡಿ ವೈಷ್ಣವ್ ತoತ್ರಿಗಳು ಅಮೃತ ಹಸ್ತದಿಂದ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ, ಪದಾಧಿಕಾರಿಗಳು,ಅರ್ಚಕರು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀರವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

Suddi Udaya

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!