22.6 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕವರದಿ

“ಕುರಾಯದೊಡೆಯ” ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆ

ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಬಂದಾರು ನಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವದ ಪ್ರಯುಕ್ತ ಮೇಘನ ಪ್ರಶಾಂತ್ ಹೊಳ್ಳ ಬೈಪಾಡಿ ಇವರ ಸಾಹಿತ್ಯ, ಮಾ.ಸರ್ವಾರ್ಥ ಜೈನ್, ಅಶ್ವಿಜಾ ಶ್ರೀಧರ್ ಭಟ್ ಇವರ ಧ್ವನಿಯಲ್ಲಿ, ಮಾಸ್ಟರ್ ರೆಕಾರ್ಡಿಂಗ್ ಗುರುವಾಯನಕೆರೆ ಇವರ ರೆಕಾರ್ಡಿoಗ್ ನಲ್ಲಿ ಮೂಡಿಬಂದಿರುವ ಕುರಾಯದೊಡೆಯ ಭಕ್ತಿಗೀತೆಯ ಧ್ವನಿ ಸುರುಳಿಯು ಶ್ರೀ ಕ್ಷೇತ್ರ ಕುರಾಯದಲ್ಲಿ ಏ.4ರಂದು ನೀಲೇಶ್ವರ ಆಲಂಬಾಡಿ ವೈಷ್ಣವ್ ತoತ್ರಿಗಳು ಅಮೃತ ಹಸ್ತದಿಂದ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ, ಪದಾಧಿಕಾರಿಗಳು,ಅರ್ಚಕರು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya
error: Content is protected !!