22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿಪುತ್ತೂರುಪ್ರಮುಖ ಸುದ್ದಿವರದಿ

ಡಾ. ಎಂ ಮೋಹನ ಆಳ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರಿಗೆ  ಬೆಂಗಳೂರಿನ ಡಾ ಮನಮೋಹನ್‌ಸಿಂಗ್ ನಗರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಈ ಗೌರವ ಪ್ರದಾನ ನೇರವೇರಿಸಿದರು.  

Related posts

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya
error: Content is protected !!