22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

ಬೆಳ್ತಂಗಡಿ: ವಿಶ್ವದದ್ಯಾಂತ ಕ್ರೈಸ್ತರು ಆಚರಿಸುವ ತಪಸ್ಸು ಕಾಲದ 40 ದಿನಗಳಲ್ಲಿ ಕೊನೆಯ ದಿನವಾದ ಯೇಸುವಿನ ಪುನರುತ್ಥಾನದ ದಿನ ” ಈಸ್ಟರ್ ” ಹಬ್ಬವನ್ನು ಶೃದ್ದಾ ಭಕ್ತಿಯಿಂದ ಆಚರಿಸಲಾಯಿತು.

ಪವಿತ್ರ ಗರಿಗಳ ಭಾನುವಾರ : ಮಾ.29ರಂದು ಯೇಸು ಕ್ರಿಸ್ತರು ಜೆರುಸಲೇಮ್ ನಗರವನ್ನು ವಿಜಯೋತ್ಸವದೊಂದಿಗೆ ಪ್ರವೇಶಿಸದ ಸ್ಮರಣರ್ಥ ಆಚರಿಸಲಾಗುವ ” ಗರಿಗಳ ಭಾನುವಾರ ” ( Palm Sunday) ವನ್ನು ಆಚರಿಸಲಾಯಿತು. ಕ್ರೈಸ್ತ ಭಾಂದವರ ಅತ್ಯoತ ಪವಿತ್ರವಾದ ‘ ಪವಿತ್ರ ವಾರಕ್ಕೆ ‘ ಚಾಲನೆ ದೊರೆಯಿತು.

ಪವಿತ್ರ ಗುರುವಾರ : ಏ.3ರಂದು ಯೇಸು ಕ್ರಿಸ್ತರು ತಮ್ಮ ಶಿಷ್ಯರ ಪಾದಗಳನ್ನು ತೊಳೆದು ವಿನಯತೆಯನ್ನು ಮೆರೆದ ನೆನಪಿಗಾಗಿ ಧರ್ಮಗುರುಗಳು 12 ಮಂದಿ ಪ್ರತಿನಿಧಿಗಳ ಪಾದಗಳನ್ನು ತೊಳೆದರು.

ಶುಭ ಶುಕ್ರವಾರ ( ಗುಡ್ ಫ್ರೈಡೆ ) : ಏ.3, ಕ್ರೈಸ್ತ ವಿಶ್ವಾಸಿಗಳ ಪಾಲಿನ ಅತ್ಯoತ ಪವಿತ್ರ ಹಾಗು ಶೋಕದ ದಿನವಾದ ” ಶುಭ ಶುಕ್ರವಾರ ” ವನ್ನು ಆಚರಿಸಲಾಯಿತು.
ಬೆಳಿಗ್ಗೆ ಮಕ್ಕಳಿಂದ ಶಿಲುಬೆಯ ಹಾದಿ ಹಾಗೂ ಸಂಜೆ ಶಿಲುಬೆಯ ಆರಾಧನೆ, ಪವಿತ್ರ ಪ್ರಸಾದ ಸ್ವೀಕಾರ ಹಾಗು ಕಷ್ಟಾನುಭವದ
ವಾಚನ ನಡೆಯಿತು.

Related posts

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಬೆಳ್ತಂಗಡಿ- ಕೋರ್ಟು ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿ ಮುಚ್ಚಿದ ನ.ಪಂ.

Suddi Udaya

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!