September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

ಬೆಳ್ತಂಗಡಿ: ವಿಶ್ವದದ್ಯಾಂತ ಕ್ರೈಸ್ತರು ಆಚರಿಸುವ ತಪಸ್ಸು ಕಾಲದ 40 ದಿನಗಳಲ್ಲಿ ಕೊನೆಯ ದಿನವಾದ ಯೇಸುವಿನ ಪುನರುತ್ಥಾನದ ದಿನ ” ಈಸ್ಟರ್ ” ಹಬ್ಬವನ್ನು ಶೃದ್ದಾ ಭಕ್ತಿಯಿಂದ ಆಚರಿಸಲಾಯಿತು.

ಪವಿತ್ರ ಗರಿಗಳ ಭಾನುವಾರ : ಮಾ.29ರಂದು ಯೇಸು ಕ್ರಿಸ್ತರು ಜೆರುಸಲೇಮ್ ನಗರವನ್ನು ವಿಜಯೋತ್ಸವದೊಂದಿಗೆ ಪ್ರವೇಶಿಸದ ಸ್ಮರಣರ್ಥ ಆಚರಿಸಲಾಗುವ ” ಗರಿಗಳ ಭಾನುವಾರ ” ( Palm Sunday) ವನ್ನು ಆಚರಿಸಲಾಯಿತು. ಕ್ರೈಸ್ತ ಭಾಂದವರ ಅತ್ಯoತ ಪವಿತ್ರವಾದ ‘ ಪವಿತ್ರ ವಾರಕ್ಕೆ ‘ ಚಾಲನೆ ದೊರೆಯಿತು.

ಪವಿತ್ರ ಗುರುವಾರ : ಏ.3ರಂದು ಯೇಸು ಕ್ರಿಸ್ತರು ತಮ್ಮ ಶಿಷ್ಯರ ಪಾದಗಳನ್ನು ತೊಳೆದು ವಿನಯತೆಯನ್ನು ಮೆರೆದ ನೆನಪಿಗಾಗಿ ಧರ್ಮಗುರುಗಳು 12 ಮಂದಿ ಪ್ರತಿನಿಧಿಗಳ ಪಾದಗಳನ್ನು ತೊಳೆದರು.

ಶುಭ ಶುಕ್ರವಾರ ( ಗುಡ್ ಫ್ರೈಡೆ ) : ಏ.3, ಕ್ರೈಸ್ತ ವಿಶ್ವಾಸಿಗಳ ಪಾಲಿನ ಅತ್ಯoತ ಪವಿತ್ರ ಹಾಗು ಶೋಕದ ದಿನವಾದ ” ಶುಭ ಶುಕ್ರವಾರ ” ವನ್ನು ಆಚರಿಸಲಾಯಿತು.
ಬೆಳಿಗ್ಗೆ ಮಕ್ಕಳಿಂದ ಶಿಲುಬೆಯ ಹಾದಿ ಹಾಗೂ ಸಂಜೆ ಶಿಲುಬೆಯ ಆರಾಧನೆ, ಪವಿತ್ರ ಪ್ರಸಾದ ಸ್ವೀಕಾರ ಹಾಗು ಕಷ್ಟಾನುಭವದ
ವಾಚನ ನಡೆಯಿತು.

Related posts

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya
error: Content is protected !!