25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

ಬೆಳ್ತಂಗಡಿ: ವಿಶ್ವದದ್ಯಾಂತ ಕ್ರೈಸ್ತರು ಆಚರಿಸುವ ತಪಸ್ಸು ಕಾಲದ 40 ದಿನಗಳಲ್ಲಿ ಕೊನೆಯ ದಿನವಾದ ಯೇಸುವಿನ ಪುನರುತ್ಥಾನದ ದಿನ ” ಈಸ್ಟರ್ ” ಹಬ್ಬವನ್ನು ಶೃದ್ದಾ ಭಕ್ತಿಯಿಂದ ಆಚರಿಸಲಾಯಿತು.

ಪವಿತ್ರ ಗರಿಗಳ ಭಾನುವಾರ : ಮಾ.29ರಂದು ಯೇಸು ಕ್ರಿಸ್ತರು ಜೆರುಸಲೇಮ್ ನಗರವನ್ನು ವಿಜಯೋತ್ಸವದೊಂದಿಗೆ ಪ್ರವೇಶಿಸದ ಸ್ಮರಣರ್ಥ ಆಚರಿಸಲಾಗುವ ” ಗರಿಗಳ ಭಾನುವಾರ ” ( Palm Sunday) ವನ್ನು ಆಚರಿಸಲಾಯಿತು. ಕ್ರೈಸ್ತ ಭಾಂದವರ ಅತ್ಯoತ ಪವಿತ್ರವಾದ ‘ ಪವಿತ್ರ ವಾರಕ್ಕೆ ‘ ಚಾಲನೆ ದೊರೆಯಿತು.

ಪವಿತ್ರ ಗುರುವಾರ : ಏ.3ರಂದು ಯೇಸು ಕ್ರಿಸ್ತರು ತಮ್ಮ ಶಿಷ್ಯರ ಪಾದಗಳನ್ನು ತೊಳೆದು ವಿನಯತೆಯನ್ನು ಮೆರೆದ ನೆನಪಿಗಾಗಿ ಧರ್ಮಗುರುಗಳು 12 ಮಂದಿ ಪ್ರತಿನಿಧಿಗಳ ಪಾದಗಳನ್ನು ತೊಳೆದರು.

ಶುಭ ಶುಕ್ರವಾರ ( ಗುಡ್ ಫ್ರೈಡೆ ) : ಏ.3, ಕ್ರೈಸ್ತ ವಿಶ್ವಾಸಿಗಳ ಪಾಲಿನ ಅತ್ಯoತ ಪವಿತ್ರ ಹಾಗು ಶೋಕದ ದಿನವಾದ ” ಶುಭ ಶುಕ್ರವಾರ ” ವನ್ನು ಆಚರಿಸಲಾಯಿತು.
ಬೆಳಿಗ್ಗೆ ಮಕ್ಕಳಿಂದ ಶಿಲುಬೆಯ ಹಾದಿ ಹಾಗೂ ಸಂಜೆ ಶಿಲುಬೆಯ ಆರಾಧನೆ, ಪವಿತ್ರ ಪ್ರಸಾದ ಸ್ವೀಕಾರ ಹಾಗು ಕಷ್ಟಾನುಭವದ
ವಾಚನ ನಡೆಯಿತು.

Related posts

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya
error: Content is protected !!