September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ 24 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಎ.5ರಂದು ಉಜಿರೆ ವೃತ್ತದ ಬಳಿ ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ವರ್ತಕ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಜಯಂತ್ ಮುಂಡಾಜೆ, ಹುಕುಮ್ ರಾಂ ಪಟೇಲ್, ಪಂಚಾಯತ್ ನ ಮಾಜಿ ಅಧ್ಯಕ್ಷೆ ಉಷಾಕಿರಣ್‌ ಕಾರಂತ್, ರವಿ ಚಕ್ತಿತ್ತಾಯ, ಪ್ರವೀಣ್ ಪ್ರಭಾತ್ ಸ್ಟೋರ್ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Related posts

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya
error: Content is protected !!