September 6, 2026
ತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಬಾಜಾರುವಿನಲ್ಲಿ ನೂತನ ಎಸ್‌ಡಿಟಿಯು ಆಟೋ ಯೂನಿಯನ್ ರಚನೆ ಮಾಡಲಾಯಿತು.

ವೀಕ್ಷಕರರಾಗಿ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಲೀಮ್ ಜಿ.ಕೆ. ರವರು ಎಸ್‌ಡಿಟಿಯು ಆಟೋ ಯೂನಿಯನ್‌ನ ಬಗ್ಗೆ ಹಾಗೂ ಅದರ ಮಹತ್ವವನ್ನು ವಿವರಿಸಿದರು.
ನಂತರ ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕದ ಎಲ್ಲಾ ಸದಸ್ಯರಲ್ಲಿ ಚರ್ಚಿಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಅಬ್ದುಲ್ ರಝಾಕ್, ಉಪಾಧ್ಯಕ್ಷರಾಗಿ ಬಾತಿಷ್ ಬಾಜಾರ್, ಕಾರ್ಯದರ್ಶಿಯಾಗಿ ಮಹಮ್ಮದ್ ಕೆ, ಜತೆ ಕಾರ್ಯದರ್ಶಿಯಾಗಿ ಸುಧರ್ಶನ್ ಬಾಜಾರ್, ಕೋಶಾಧಿಕಾರಿಯಾಗಿ ಇಬ್ರಾಹಿಂ ಕುಟ್ಟಿಕ್ಕಳ, ಸಲಹೆಗಾರರಾಗಿ ರಶೀದ್ ಬದಿಬಿತ್ತಿಲು ರವರನ್ನು ಆಯ್ಕೆ ಮಾಡಲಾಯಿತು.
ಒಟ್ಟು 20 ಮಂದಿ ಆಟೋ ಚಾಲಕ ಮಾಲಕರು ಈ ಸಂಧರ್ಭದಲ್ಲಿ ಎಸ್‌ಡಿಟಿಯು ಆಟೋ ಯೂನಿಯನ್‌ನ ಸದಸ್ಯತ್ವವನ್ನು ಸ್ವೀಕರಿಸಿದರು.

ಅಬ್ದುಲ್ ರಝಾಕ್ ಸ್ವಾಗತಿಸಿ, ಮುಹಮ್ಮದ್ ಕೆ. ಧನ್ಯವಾದ ಗೈದರು.

Related posts

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya
error: Content is protected !!