23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಬಾಜಾರುವಿನಲ್ಲಿ ನೂತನ ಎಸ್‌ಡಿಟಿಯು ಆಟೋ ಯೂನಿಯನ್ ರಚನೆ ಮಾಡಲಾಯಿತು.

ವೀಕ್ಷಕರರಾಗಿ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಲೀಮ್ ಜಿ.ಕೆ. ರವರು ಎಸ್‌ಡಿಟಿಯು ಆಟೋ ಯೂನಿಯನ್‌ನ ಬಗ್ಗೆ ಹಾಗೂ ಅದರ ಮಹತ್ವವನ್ನು ವಿವರಿಸಿದರು.
ನಂತರ ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕದ ಎಲ್ಲಾ ಸದಸ್ಯರಲ್ಲಿ ಚರ್ಚಿಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಅಬ್ದುಲ್ ರಝಾಕ್, ಉಪಾಧ್ಯಕ್ಷರಾಗಿ ಬಾತಿಷ್ ಬಾಜಾರ್, ಕಾರ್ಯದರ್ಶಿಯಾಗಿ ಮಹಮ್ಮದ್ ಕೆ, ಜತೆ ಕಾರ್ಯದರ್ಶಿಯಾಗಿ ಸುಧರ್ಶನ್ ಬಾಜಾರ್, ಕೋಶಾಧಿಕಾರಿಯಾಗಿ ಇಬ್ರಾಹಿಂ ಕುಟ್ಟಿಕ್ಕಳ, ಸಲಹೆಗಾರರಾಗಿ ರಶೀದ್ ಬದಿಬಿತ್ತಿಲು ರವರನ್ನು ಆಯ್ಕೆ ಮಾಡಲಾಯಿತು.
ಒಟ್ಟು 20 ಮಂದಿ ಆಟೋ ಚಾಲಕ ಮಾಲಕರು ಈ ಸಂಧರ್ಭದಲ್ಲಿ ಎಸ್‌ಡಿಟಿಯು ಆಟೋ ಯೂನಿಯನ್‌ನ ಸದಸ್ಯತ್ವವನ್ನು ಸ್ವೀಕರಿಸಿದರು.

ಅಬ್ದುಲ್ ರಝಾಕ್ ಸ್ವಾಗತಿಸಿ, ಮುಹಮ್ಮದ್ ಕೆ. ಧನ್ಯವಾದ ಗೈದರು.

Related posts

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!