July 23, 2026
ಚುನಾವಣೆಪ್ರಮುಖ ಸುದ್ದಿ

ಕೇರಳ ವಿಧಾನಸಭಾ ಚುನಾವಣೆ: ಅಭ್ಯರ್ಥಿ ಪರ ಬಿನುತಾ ಬಂಗೇರರವರಿಂದ ಪ್ರಚಾರ

ಬೆಳ್ತಂಗಡಿ: ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಣ್ಣೂರು ಜಿಲ್ಲೆಯ ಇರಿಕ್ಕೂರು ವಿಧಾನಸಭಾ ಕ್ಷೇತ್ರದ UDF ಅಭ್ಯರ್ಥಿ ಅಡ್ವಕೇಟ್ ಸಜೀವ್ ಜೋಸೆಫ್ ಅವರ ಪರವಾಗಿ ನಡೆದ ಪ್ರಚಾರದಲ್ಲಿ, ಬಂಗೇರಾ ಬ್ರಿಗೇಡ್‌ ಅಧ್ಯಕ್ಷೆ ಬಿನುತಾ ಬಂಗೇರ ಹಾಗೂ ಪ್ರಧಾನ ಕಾರ್ಯದರ್ಶಿ ಕೆ. ಸಲೀಂ, ಉಪಾಧ್ಯಕ್ಷರಾದ ಅನೂಪ್‌ ಎಂ. ಬಂಗೇರಾ ಮತ್ತು ಸೈರಾಜ್ ಮದ್ದಡ್ಕ, ಹಾಗು ಚಿತ್ರ ನಿರ್ದೇಶಕ ಥಾಮಸ್ ಎಂ.ಎಂ. ಭಾಗವಹಿಸಿದ್ದರು.

Related posts

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ಉಜಿರೆಯ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದಪ್ರದಾನ ಕಾರ್ಯಕ್ರಮ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

Suddi Udaya
error: Content is protected !!