22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆ

ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ, ಶಿರ್ಲಾಲು: ಜಾತ್ರಾ ಸಮಿತಿ ರಚನೆ

ಶಿರ್ಲಾಲು: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ ಇದರ 25ನೇ ವರ್ಷದ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಸದಾಶಿವ ಶಾಂತಿನಗರ, ಕಾರ್ಯದರ್ಶಿಯಾಗಿ ಅಣ್ಣು ಎಸ್. ಪುಚ್ಚದೊಟ್ಟು, ಕೋಶಾಧಿಕಾರಿಯಾಗಿ ಸೌಜನ್ಯ ಬಂತಡ್ಕ, ಉಪಾಧ್ಯಕ್ಷರಾಗಿ ರಮೇಶ್ ಕೆ.ಎಸ್. ಬಂತಡ್ಕ ಹಾಗೂ ಸ್ವಾತಿ ಕೆ. ಬಂತಡ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಗುಡ್ಡೆ ಆಯ್ಕೆಯಾಗಿರುತ್ತಾರೆ.

ಗೌರವ ಅಧ್ಯಕ್ಷರಾಗಿ ಪೆರ್ನು ಸುವರ್ಣ ಕರಂಬಾರು, ಗೌರವ ಸಲಹೆಗಾರರಾಗಿ ಕಿಟ್ಟ ಸಾಲ್ಯಾನ್ ಪುದರಬೈಲು, ಬಾಬು ಎ. ಎರ್ಮೆತೋಡಿ, ಅಂಗಾರ ಕುದುರು, ಕುರುವರ ಬಂತಡ್ಕ, ಯೋಗೀಶ್ ಕರಂಬಾರು, ರಮೇಶ್ ಕೆ.ಎಂ. ಶಾಂತಿನಗರ, ಶ್ರೀಧರ್ ಶಾಂತಿನಗರ, ಬಾಬು ಬಡ್ದುಗುತು, ಡೋಗ್ರ ಬಡ್ಡಗುತು, ಪ್ರಫುಲ್ಲ ಶಾಂತಿನಗರ, ಪ್ರಮೀಳಾ ಶಿರ್ಲಾಲು, ಶುಭಕರ್ ಶಿರ್ಲಾಲ್, ರಮೇಶ್ ಬರಮೇಲ್ ಆಯ್ಕೆಯಾಗಿರುತ್ತಾರೆ.

Related posts

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya
error: Content is protected !!