25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಬಾಜಾರುವಿನಲ್ಲಿ ನೂತನ ಎಸ್‌ಡಿಟಿಯು ಆಟೋ ಯೂನಿಯನ್ ರಚನೆ ಮಾಡಲಾಯಿತು.

ವೀಕ್ಷಕರರಾಗಿ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಲೀಮ್ ಜಿ.ಕೆ. ರವರು ಎಸ್‌ಡಿಟಿಯು ಆಟೋ ಯೂನಿಯನ್‌ನ ಬಗ್ಗೆ ಹಾಗೂ ಅದರ ಮಹತ್ವವನ್ನು ವಿವರಿಸಿದರು.
ನಂತರ ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕದ ಎಲ್ಲಾ ಸದಸ್ಯರಲ್ಲಿ ಚರ್ಚಿಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಅಬ್ದುಲ್ ರಝಾಕ್, ಉಪಾಧ್ಯಕ್ಷರಾಗಿ ಬಾತಿಷ್ ಬಾಜಾರ್, ಕಾರ್ಯದರ್ಶಿಯಾಗಿ ಮಹಮ್ಮದ್ ಕೆ, ಜತೆ ಕಾರ್ಯದರ್ಶಿಯಾಗಿ ಸುಧರ್ಶನ್ ಬಾಜಾರ್, ಕೋಶಾಧಿಕಾರಿಯಾಗಿ ಇಬ್ರಾಹಿಂ ಕುಟ್ಟಿಕ್ಕಳ, ಸಲಹೆಗಾರರಾಗಿ ರಶೀದ್ ಬದಿಬಿತ್ತಿಲು ರವರನ್ನು ಆಯ್ಕೆ ಮಾಡಲಾಯಿತು.
ಒಟ್ಟು 20 ಮಂದಿ ಆಟೋ ಚಾಲಕ ಮಾಲಕರು ಈ ಸಂಧರ್ಭದಲ್ಲಿ ಎಸ್‌ಡಿಟಿಯು ಆಟೋ ಯೂನಿಯನ್‌ನ ಸದಸ್ಯತ್ವವನ್ನು ಸ್ವೀಕರಿಸಿದರು.

ಅಬ್ದುಲ್ ರಝಾಕ್ ಸ್ವಾಗತಿಸಿ, ಮುಹಮ್ಮದ್ ಕೆ. ಧನ್ಯವಾದ ಗೈದರು.

Related posts

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya
error: Content is protected !!