22.6 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಸಿರಿ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಸಿರಿ ಸಂಸ್ಥೆಗೆ ಭೇಟಿ ನೀಡಲಾಯಿತು .

ವಲಯ ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್ ಇವರ ಉಸ್ತುವಾರಿಯಲ್ಲಿ ಉಪಾಧ್ಯಕ್ಷ ಮೋಹನ್ ಶೆಟ್ಟಿ, ಕಾರ್ಯದರ್ಶಿ ಜಿ.ವಿ ಹರೀಶ್, ಸದಸ್ಯರಾದ ವಿಘ್ನೇಶ್ ಆಚಾರ್ಯ, ಸುನಿಲ್ ಪೂಜಾರಿ‌ಉಪಸ್ಥತರಿದ್ದರು. ಚಂದ್ರಹಾಸ್ ರಾಮಗಿರಿ ಇವರು ಸಂಸ್ಥೆಯ ಪರವಾಗಿ ಅಭಿನಂದಿಸಿದರು.

Related posts

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಶಿಬಾಜೆ ಜನಸ್ಪಂದನ ಸಭೆ

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

Suddi Udaya
error: Content is protected !!