September 6, 2026
ಚುನಾವಣೆಪ್ರಮುಖ ಸುದ್ದಿ

ಕೇರಳ ವಿಧಾನಸಭಾ ಚುನಾವಣೆ: ಅಭ್ಯರ್ಥಿ ಪರ ಬಿನುತಾ ಬಂಗೇರರವರಿಂದ ಪ್ರಚಾರ

ಬೆಳ್ತಂಗಡಿ: ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಣ್ಣೂರು ಜಿಲ್ಲೆಯ ಇರಿಕ್ಕೂರು ವಿಧಾನಸಭಾ ಕ್ಷೇತ್ರದ UDF ಅಭ್ಯರ್ಥಿ ಅಡ್ವಕೇಟ್ ಸಜೀವ್ ಜೋಸೆಫ್ ಅವರ ಪರವಾಗಿ ನಡೆದ ಪ್ರಚಾರದಲ್ಲಿ, ಬಂಗೇರಾ ಬ್ರಿಗೇಡ್‌ ಅಧ್ಯಕ್ಷೆ ಬಿನುತಾ ಬಂಗೇರ ಹಾಗೂ ಪ್ರಧಾನ ಕಾರ್ಯದರ್ಶಿ ಕೆ. ಸಲೀಂ, ಉಪಾಧ್ಯಕ್ಷರಾದ ಅನೂಪ್‌ ಎಂ. ಬಂಗೇರಾ ಮತ್ತು ಸೈರಾಜ್ ಮದ್ದಡ್ಕ, ಹಾಗು ಚಿತ್ರ ನಿರ್ದೇಶಕ ಥಾಮಸ್ ಎಂ.ಎಂ. ಭಾಗವಹಿಸಿದ್ದರು.

Related posts

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ “ಇನ್‌ಸ್ಪಾ” ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya
error: Content is protected !!