23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

ಧರ್ಮಸ್ಥಳ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ
ಸತೀಶ್ ಜಾರಕಿಹೋಳಿ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ ಎ. 4ರಂದು ಭೇಟಿ ನೀಡಿ ಇಲ್ಲಿ ನೀಡಲಾಗುತ್ತಿರುವ ವಿವಿಧ ಚಿಕಿತ್ಸಾ ವಿಧಾನಗಳನ್ನು ಅವಲೋಕಿಸಿ, ಆಸ್ಪತ್ರೆಯ ಸ್ವಚ್ಛತೆ, ಶಿಸ್ತಿನ ವ್ಯವಸ್ಥೆ ಹಾಗೂ ಶಾಂತ ವಾತಾವರಣದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಶಾಂತಿವನದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ್ ಶೆಟ್ಟಿ, ಸ್ಥಾನಿಕ ವೈದ್ಯಾಧಿಕಾರಿ ಡಾ. ಬಿಂದು, ಪ್ರಬಂಧಕರಾದ ಸ್ವಸ್ಥಿಕ್ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya

ದ.ಕ ಎಸ್ ಸ್ಪಿ ರಿಷ್ಯ0ತ್ ವರ್ಗಾವಣೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!