22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆ

ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ, ಶಿರ್ಲಾಲು: ಜಾತ್ರಾ ಸಮಿತಿ ರಚನೆ

ಶಿರ್ಲಾಲು: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ ಇದರ 25ನೇ ವರ್ಷದ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಸದಾಶಿವ ಶಾಂತಿನಗರ, ಕಾರ್ಯದರ್ಶಿಯಾಗಿ ಅಣ್ಣು ಎಸ್. ಪುಚ್ಚದೊಟ್ಟು, ಕೋಶಾಧಿಕಾರಿಯಾಗಿ ಸೌಜನ್ಯ ಬಂತಡ್ಕ, ಉಪಾಧ್ಯಕ್ಷರಾಗಿ ರಮೇಶ್ ಕೆ.ಎಸ್. ಬಂತಡ್ಕ ಹಾಗೂ ಸ್ವಾತಿ ಕೆ. ಬಂತಡ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಗುಡ್ಡೆ ಆಯ್ಕೆಯಾಗಿರುತ್ತಾರೆ.

ಗೌರವ ಅಧ್ಯಕ್ಷರಾಗಿ ಪೆರ್ನು ಸುವರ್ಣ ಕರಂಬಾರು, ಗೌರವ ಸಲಹೆಗಾರರಾಗಿ ಕಿಟ್ಟ ಸಾಲ್ಯಾನ್ ಪುದರಬೈಲು, ಬಾಬು ಎ. ಎರ್ಮೆತೋಡಿ, ಅಂಗಾರ ಕುದುರು, ಕುರುವರ ಬಂತಡ್ಕ, ಯೋಗೀಶ್ ಕರಂಬಾರು, ರಮೇಶ್ ಕೆ.ಎಂ. ಶಾಂತಿನಗರ, ಶ್ರೀಧರ್ ಶಾಂತಿನಗರ, ಬಾಬು ಬಡ್ದುಗುತು, ಡೋಗ್ರ ಬಡ್ಡಗುತು, ಪ್ರಫುಲ್ಲ ಶಾಂತಿನಗರ, ಪ್ರಮೀಳಾ ಶಿರ್ಲಾಲು, ಶುಭಕರ್ ಶಿರ್ಲಾಲ್, ರಮೇಶ್ ಬರಮೇಲ್ ಆಯ್ಕೆಯಾಗಿರುತ್ತಾರೆ.

Related posts

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!