24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆ

ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ, ಶಿರ್ಲಾಲು: ಜಾತ್ರಾ ಸಮಿತಿ ರಚನೆ

ಶಿರ್ಲಾಲು: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ ಇದರ 25ನೇ ವರ್ಷದ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಸದಾಶಿವ ಶಾಂತಿನಗರ, ಕಾರ್ಯದರ್ಶಿಯಾಗಿ ಅಣ್ಣು ಎಸ್. ಪುಚ್ಚದೊಟ್ಟು, ಕೋಶಾಧಿಕಾರಿಯಾಗಿ ಸೌಜನ್ಯ ಬಂತಡ್ಕ, ಉಪಾಧ್ಯಕ್ಷರಾಗಿ ರಮೇಶ್ ಕೆ.ಎಸ್. ಬಂತಡ್ಕ ಹಾಗೂ ಸ್ವಾತಿ ಕೆ. ಬಂತಡ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಗುಡ್ಡೆ ಆಯ್ಕೆಯಾಗಿರುತ್ತಾರೆ.

ಗೌರವ ಅಧ್ಯಕ್ಷರಾಗಿ ಪೆರ್ನು ಸುವರ್ಣ ಕರಂಬಾರು, ಗೌರವ ಸಲಹೆಗಾರರಾಗಿ ಕಿಟ್ಟ ಸಾಲ್ಯಾನ್ ಪುದರಬೈಲು, ಬಾಬು ಎ. ಎರ್ಮೆತೋಡಿ, ಅಂಗಾರ ಕುದುರು, ಕುರುವರ ಬಂತಡ್ಕ, ಯೋಗೀಶ್ ಕರಂಬಾರು, ರಮೇಶ್ ಕೆ.ಎಂ. ಶಾಂತಿನಗರ, ಶ್ರೀಧರ್ ಶಾಂತಿನಗರ, ಬಾಬು ಬಡ್ದುಗುತು, ಡೋಗ್ರ ಬಡ್ಡಗುತು, ಪ್ರಫುಲ್ಲ ಶಾಂತಿನಗರ, ಪ್ರಮೀಳಾ ಶಿರ್ಲಾಲು, ಶುಭಕರ್ ಶಿರ್ಲಾಲ್, ರಮೇಶ್ ಬರಮೇಲ್ ಆಯ್ಕೆಯಾಗಿರುತ್ತಾರೆ.

Related posts

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!