September 6, 2026
ಆಯ್ಕೆ

ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ, ಶಿರ್ಲಾಲು: ಜಾತ್ರಾ ಸಮಿತಿ ರಚನೆ

ಶಿರ್ಲಾಲು: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ ಇದರ 25ನೇ ವರ್ಷದ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಸದಾಶಿವ ಶಾಂತಿನಗರ, ಕಾರ್ಯದರ್ಶಿಯಾಗಿ ಅಣ್ಣು ಎಸ್. ಪುಚ್ಚದೊಟ್ಟು, ಕೋಶಾಧಿಕಾರಿಯಾಗಿ ಸೌಜನ್ಯ ಬಂತಡ್ಕ, ಉಪಾಧ್ಯಕ್ಷರಾಗಿ ರಮೇಶ್ ಕೆ.ಎಸ್. ಬಂತಡ್ಕ ಹಾಗೂ ಸ್ವಾತಿ ಕೆ. ಬಂತಡ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಗುಡ್ಡೆ ಆಯ್ಕೆಯಾಗಿರುತ್ತಾರೆ.

ಗೌರವ ಅಧ್ಯಕ್ಷರಾಗಿ ಪೆರ್ನು ಸುವರ್ಣ ಕರಂಬಾರು, ಗೌರವ ಸಲಹೆಗಾರರಾಗಿ ಕಿಟ್ಟ ಸಾಲ್ಯಾನ್ ಪುದರಬೈಲು, ಬಾಬು ಎ. ಎರ್ಮೆತೋಡಿ, ಅಂಗಾರ ಕುದುರು, ಕುರುವರ ಬಂತಡ್ಕ, ಯೋಗೀಶ್ ಕರಂಬಾರು, ರಮೇಶ್ ಕೆ.ಎಂ. ಶಾಂತಿನಗರ, ಶ್ರೀಧರ್ ಶಾಂತಿನಗರ, ಬಾಬು ಬಡ್ದುಗುತು, ಡೋಗ್ರ ಬಡ್ಡಗುತು, ಪ್ರಫುಲ್ಲ ಶಾಂತಿನಗರ, ಪ್ರಮೀಳಾ ಶಿರ್ಲಾಲು, ಶುಭಕರ್ ಶಿರ್ಲಾಲ್, ರಮೇಶ್ ಬರಮೇಲ್ ಆಯ್ಕೆಯಾಗಿರುತ್ತಾರೆ.

Related posts

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಮುಖ್ಯಮಂತ್ರಿ ಪದಕಕ್ಕೆ ಅಯ್ಕೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya
error: Content is protected !!