ಶಿರ್ಲಾಲು: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ ಇದರ 25ನೇ ವರ್ಷದ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಸದಾಶಿವ ಶಾಂತಿನಗರ, ಕಾರ್ಯದರ್ಶಿಯಾಗಿ ಅಣ್ಣು ಎಸ್. ಪುಚ್ಚದೊಟ್ಟು, ಕೋಶಾಧಿಕಾರಿಯಾಗಿ ಸೌಜನ್ಯ ಬಂತಡ್ಕ, ಉಪಾಧ್ಯಕ್ಷರಾಗಿ ರಮೇಶ್ ಕೆ.ಎಸ್. ಬಂತಡ್ಕ ಹಾಗೂ ಸ್ವಾತಿ ಕೆ. ಬಂತಡ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಗುಡ್ಡೆ ಆಯ್ಕೆಯಾಗಿರುತ್ತಾರೆ.
ಗೌರವ ಅಧ್ಯಕ್ಷರಾಗಿ ಪೆರ್ನು ಸುವರ್ಣ ಕರಂಬಾರು, ಗೌರವ ಸಲಹೆಗಾರರಾಗಿ ಕಿಟ್ಟ ಸಾಲ್ಯಾನ್ ಪುದರಬೈಲು, ಬಾಬು ಎ. ಎರ್ಮೆತೋಡಿ, ಅಂಗಾರ ಕುದುರು, ಕುರುವರ ಬಂತಡ್ಕ, ಯೋಗೀಶ್ ಕರಂಬಾರು, ರಮೇಶ್ ಕೆ.ಎಂ. ಶಾಂತಿನಗರ, ಶ್ರೀಧರ್ ಶಾಂತಿನಗರ, ಬಾಬು ಬಡ್ದುಗುತು, ಡೋಗ್ರ ಬಡ್ಡಗುತು, ಪ್ರಫುಲ್ಲ ಶಾಂತಿನಗರ, ಪ್ರಮೀಳಾ ಶಿರ್ಲಾಲು, ಶುಭಕರ್ ಶಿರ್ಲಾಲ್, ರಮೇಶ್ ಬರಮೇಲ್ ಆಯ್ಕೆಯಾಗಿರುತ್ತಾರೆ.












