July 23, 2026
ಚುನಾವಣೆಪ್ರಮುಖ ಸುದ್ದಿ

ಕೇರಳ ವಿಧಾನಸಭಾ ಚುನಾವಣೆ: ಅಭ್ಯರ್ಥಿ ಪರ ಬಿನುತಾ ಬಂಗೇರರವರಿಂದ ಪ್ರಚಾರ

ಬೆಳ್ತಂಗಡಿ: ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಣ್ಣೂರು ಜಿಲ್ಲೆಯ ಇರಿಕ್ಕೂರು ವಿಧಾನಸಭಾ ಕ್ಷೇತ್ರದ UDF ಅಭ್ಯರ್ಥಿ ಅಡ್ವಕೇಟ್ ಸಜೀವ್ ಜೋಸೆಫ್ ಅವರ ಪರವಾಗಿ ನಡೆದ ಪ್ರಚಾರದಲ್ಲಿ, ಬಂಗೇರಾ ಬ್ರಿಗೇಡ್‌ ಅಧ್ಯಕ್ಷೆ ಬಿನುತಾ ಬಂಗೇರ ಹಾಗೂ ಪ್ರಧಾನ ಕಾರ್ಯದರ್ಶಿ ಕೆ. ಸಲೀಂ, ಉಪಾಧ್ಯಕ್ಷರಾದ ಅನೂಪ್‌ ಎಂ. ಬಂಗೇರಾ ಮತ್ತು ಸೈರಾಜ್ ಮದ್ದಡ್ಕ, ಹಾಗು ಚಿತ್ರ ನಿರ್ದೇಶಕ ಥಾಮಸ್ ಎಂ.ಎಂ. ಭಾಗವಹಿಸಿದ್ದರು.

Related posts

ಯುವಕರು, ಕೃಷಿಕರು, ರೈತರು, ದುಡಿವ ವರ್ಗಕ್ಕೆ ಶಕ್ತಿ ತುಂಬಿದ ರಾಜ್ಯ ಬಜೆಟ್: ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್ಸದಸ್ಯರಾಗಿ ಜಗದೀಶ್ ಪ್ರಸಾದ್ ಉಜಿರೆ ನೇಮಕ

Suddi Udaya
error: Content is protected !!