24 C
ಪುತ್ತೂರು, ಬೆಳ್ತಂಗಡಿ
June 8, 2026
ಚುನಾವಣೆಪ್ರಮುಖ ಸುದ್ದಿ

ಕೇರಳ ವಿಧಾನಸಭಾ ಚುನಾವಣೆ: ಅಭ್ಯರ್ಥಿ ಪರ ಬಿನುತಾ ಬಂಗೇರರವರಿಂದ ಪ್ರಚಾರ

ಬೆಳ್ತಂಗಡಿ: ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಣ್ಣೂರು ಜಿಲ್ಲೆಯ ಇರಿಕ್ಕೂರು ವಿಧಾನಸಭಾ ಕ್ಷೇತ್ರದ UDF ಅಭ್ಯರ್ಥಿ ಅಡ್ವಕೇಟ್ ಸಜೀವ್ ಜೋಸೆಫ್ ಅವರ ಪರವಾಗಿ ನಡೆದ ಪ್ರಚಾರದಲ್ಲಿ, ಬಂಗೇರಾ ಬ್ರಿಗೇಡ್‌ ಅಧ್ಯಕ್ಷೆ ಬಿನುತಾ ಬಂಗೇರ ಹಾಗೂ ಪ್ರಧಾನ ಕಾರ್ಯದರ್ಶಿ ಕೆ. ಸಲೀಂ, ಉಪಾಧ್ಯಕ್ಷರಾದ ಅನೂಪ್‌ ಎಂ. ಬಂಗೇರಾ ಮತ್ತು ಸೈರಾಜ್ ಮದ್ದಡ್ಕ, ಹಾಗು ಚಿತ್ರ ನಿರ್ದೇಶಕ ಥಾಮಸ್ ಎಂ.ಎಂ. ಭಾಗವಹಿಸಿದ್ದರು.

Related posts

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ-ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya
error: Content is protected !!