26.9 C
ಪುತ್ತೂರು, ಬೆಳ್ತಂಗಡಿ
April 24, 2026
ಚುನಾವಣೆಪ್ರಮುಖ ಸುದ್ದಿ

ಕೇರಳ ವಿಧಾನಸಭಾ ಚುನಾವಣೆ: ಅಭ್ಯರ್ಥಿ ಪರ ಬಿನುತಾ ಬಂಗೇರರವರಿಂದ ಪ್ರಚಾರ

ಬೆಳ್ತಂಗಡಿ: ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಣ್ಣೂರು ಜಿಲ್ಲೆಯ ಇರಿಕ್ಕೂರು ವಿಧಾನಸಭಾ ಕ್ಷೇತ್ರದ UDF ಅಭ್ಯರ್ಥಿ ಅಡ್ವಕೇಟ್ ಸಜೀವ್ ಜೋಸೆಫ್ ಅವರ ಪರವಾಗಿ ನಡೆದ ಪ್ರಚಾರದಲ್ಲಿ, ಬಂಗೇರಾ ಬ್ರಿಗೇಡ್‌ ಅಧ್ಯಕ್ಷೆ ಬಿನುತಾ ಬಂಗೇರ ಹಾಗೂ ಪ್ರಧಾನ ಕಾರ್ಯದರ್ಶಿ ಕೆ. ಸಲೀಂ, ಉಪಾಧ್ಯಕ್ಷರಾದ ಅನೂಪ್‌ ಎಂ. ಬಂಗೇರಾ ಮತ್ತು ಸೈರಾಜ್ ಮದ್ದಡ್ಕ, ಹಾಗು ಚಿತ್ರ ನಿರ್ದೇಶಕ ಥಾಮಸ್ ಎಂ.ಎಂ. ಭಾಗವಹಿಸಿದ್ದರು.

Related posts

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya
error: Content is protected !!