24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆ

ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ, ಶಿರ್ಲಾಲು: ಜಾತ್ರಾ ಸಮಿತಿ ರಚನೆ

ಶಿರ್ಲಾಲು: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ ಇದರ 25ನೇ ವರ್ಷದ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಸದಾಶಿವ ಶಾಂತಿನಗರ, ಕಾರ್ಯದರ್ಶಿಯಾಗಿ ಅಣ್ಣು ಎಸ್. ಪುಚ್ಚದೊಟ್ಟು, ಕೋಶಾಧಿಕಾರಿಯಾಗಿ ಸೌಜನ್ಯ ಬಂತಡ್ಕ, ಉಪಾಧ್ಯಕ್ಷರಾಗಿ ರಮೇಶ್ ಕೆ.ಎಸ್. ಬಂತಡ್ಕ ಹಾಗೂ ಸ್ವಾತಿ ಕೆ. ಬಂತಡ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಗುಡ್ಡೆ ಆಯ್ಕೆಯಾಗಿರುತ್ತಾರೆ.

ಗೌರವ ಅಧ್ಯಕ್ಷರಾಗಿ ಪೆರ್ನು ಸುವರ್ಣ ಕರಂಬಾರು, ಗೌರವ ಸಲಹೆಗಾರರಾಗಿ ಕಿಟ್ಟ ಸಾಲ್ಯಾನ್ ಪುದರಬೈಲು, ಬಾಬು ಎ. ಎರ್ಮೆತೋಡಿ, ಅಂಗಾರ ಕುದುರು, ಕುರುವರ ಬಂತಡ್ಕ, ಯೋಗೀಶ್ ಕರಂಬಾರು, ರಮೇಶ್ ಕೆ.ಎಂ. ಶಾಂತಿನಗರ, ಶ್ರೀಧರ್ ಶಾಂತಿನಗರ, ಬಾಬು ಬಡ್ದುಗುತು, ಡೋಗ್ರ ಬಡ್ಡಗುತು, ಪ್ರಫುಲ್ಲ ಶಾಂತಿನಗರ, ಪ್ರಮೀಳಾ ಶಿರ್ಲಾಲು, ಶುಭಕರ್ ಶಿರ್ಲಾಲ್, ರಮೇಶ್ ಬರಮೇಲ್ ಆಯ್ಕೆಯಾಗಿರುತ್ತಾರೆ.

Related posts

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya
error: Content is protected !!