26.9 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆ

ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ, ಶಿರ್ಲಾಲು: ಜಾತ್ರಾ ಸಮಿತಿ ರಚನೆ

ಶಿರ್ಲಾಲು: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ ಇದರ 25ನೇ ವರ್ಷದ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಸದಾಶಿವ ಶಾಂತಿನಗರ, ಕಾರ್ಯದರ್ಶಿಯಾಗಿ ಅಣ್ಣು ಎಸ್. ಪುಚ್ಚದೊಟ್ಟು, ಕೋಶಾಧಿಕಾರಿಯಾಗಿ ಸೌಜನ್ಯ ಬಂತಡ್ಕ, ಉಪಾಧ್ಯಕ್ಷರಾಗಿ ರಮೇಶ್ ಕೆ.ಎಸ್. ಬಂತಡ್ಕ ಹಾಗೂ ಸ್ವಾತಿ ಕೆ. ಬಂತಡ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಗುಡ್ಡೆ ಆಯ್ಕೆಯಾಗಿರುತ್ತಾರೆ.

ಗೌರವ ಅಧ್ಯಕ್ಷರಾಗಿ ಪೆರ್ನು ಸುವರ್ಣ ಕರಂಬಾರು, ಗೌರವ ಸಲಹೆಗಾರರಾಗಿ ಕಿಟ್ಟ ಸಾಲ್ಯಾನ್ ಪುದರಬೈಲು, ಬಾಬು ಎ. ಎರ್ಮೆತೋಡಿ, ಅಂಗಾರ ಕುದುರು, ಕುರುವರ ಬಂತಡ್ಕ, ಯೋಗೀಶ್ ಕರಂಬಾರು, ರಮೇಶ್ ಕೆ.ಎಂ. ಶಾಂತಿನಗರ, ಶ್ರೀಧರ್ ಶಾಂತಿನಗರ, ಬಾಬು ಬಡ್ದುಗುತು, ಡೋಗ್ರ ಬಡ್ಡಗುತು, ಪ್ರಫುಲ್ಲ ಶಾಂತಿನಗರ, ಪ್ರಮೀಳಾ ಶಿರ್ಲಾಲು, ಶುಭಕರ್ ಶಿರ್ಲಾಲ್, ರಮೇಶ್ ಬರಮೇಲ್ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

Suddi Udaya

ಬೆಳ್ತಂಗಡಿ: ಕಂದಾಯ ನಿರೀಕ್ಷಕರಾಗಿ ಶ್ರೀರಾಜು ಲಮಾಣಿ ನೇಮಕ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya
error: Content is protected !!