26.2 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

ಬೆಳ್ತಂಗಡಿ; ಸವಣಾಲು ನಂದಗೋಕುಲ ಪಾರ್ಮ್ ಹೌಸ್ ದೇವಸದಲ್ಲಿ ಪಿ. ರಂಗನಾಥ್ ರಾವ್ ರವರ ಸಾರಥ್ಯದಲ್ಲಿ ಏ.೪ರಂದು ತೆಂಕುತಿಟ್ಟು ಯಕ್ಷಗಾನ ತರಗತಿ ಪ್ರಾರಂಭಗೊಂಡಿತು.

ಈ ಸಂದರ್ಭದಲ್ಲಿ ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು. ಅತಿಥಿಗಳಾದ ಗಜಾನನ ಭಟ್, ಕೃಷ್ಣಪ್ಪ ಗೌಡ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

Suddi Udaya
error: Content is protected !!