28.1 C
ಪುತ್ತೂರು, ಬೆಳ್ತಂಗಡಿ
September 15, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

ಬೆಳ್ತಂಗಡಿ; ಸವಣಾಲು ನಂದಗೋಕುಲ ಪಾರ್ಮ್ ಹೌಸ್ ದೇವಸದಲ್ಲಿ ಪಿ. ರಂಗನಾಥ್ ರಾವ್ ರವರ ಸಾರಥ್ಯದಲ್ಲಿ ಏ.೪ರಂದು ತೆಂಕುತಿಟ್ಟು ಯಕ್ಷಗಾನ ತರಗತಿ ಪ್ರಾರಂಭಗೊಂಡಿತು.

ಈ ಸಂದರ್ಭದಲ್ಲಿ ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು. ಅತಿಥಿಗಳಾದ ಗಜಾನನ ಭಟ್, ಕೃಷ್ಣಪ್ಪ ಗೌಡ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ಸೆ. 14 : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya
error: Content is protected !!