July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

ಕಣಿಯೂರು ಮುದೆಲ್ತ್ಯಾರ್ ಎಂಬಲ್ಲಿ ಅಕ್ರಮ ಡೀಸೆಲ್ ಸಂಗ್ರಹ ಪತ್ತೆ ಸಂಬಂಧ ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರೈಮ್ ನಂಬ್ರ 35/2026ನೇ ಪ್ರಕರಣದಲ್ಲಿ ಆರೋಪಿಗಳಿಗೆ ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿತರ ಪರವಾಗಿ ಬೆಳ್ತಂಗಡಿಯ ಹಿರಿಯ ನ್ಯಾಯವಾದಿ ವಸಂತ ಮರಕಡ ವಾದಿಸಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya
error: Content is protected !!