23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಕುರಾಯ-ಬಂದಾರು ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ-ದರ್ಶನ ಬಲಿ, ಬಟ್ಟಲು ಕಾಣಿಕೆ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ ಮಹಾಪೂಜೆ

ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಇದರ ಎ.2 ರಿಂದ 10 ವರೆಗೆ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರ ಕೃಪಾಶಿರ್ವಾದಗಳೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಗಳ ನೇತೃತ್ವದಲ್ಲಿ ಎ.8ರಂದು ಬೆಳಗ್ಗೆ ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅಪ್ಪಂಗಾಯಿ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ, ಮಹಾಪೂಜೆ, ಪಲ್ಲ ಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸoತರ್ಪಣೆ ನೇರವೇರಿತು. ರಾತ್ರಿ ಭಜನೆ, ತೇರ ಕಲಶ, ಉತ್ಸವ ಬಲಿ, ರಕ್ತೇಶ್ವರಿ ನೇಮೋತ್ಸವ, ಶ್ರೀ ಸದಾಶಿವ ದೇವರ ರಥೋತ್ಸವ, ಶ್ರೀ ದೇವರು ಮೂಲ ಕ್ಷೇತ್ರಕ್ಕೆ ಭೇಟಿ, ಭೂತ ಬಲಿ, ಶಯನೋತ್ಸವ ನಡೆಯಲಿರುವುದು.

ಈ ಸಂದರ್ಭದಲ್ಲಿ ಗಣ್ಯ ಅತಿಥಿಗಳು,ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿ , ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ, ಪದಾಧಿಕಾರಿಗಳು, ಅರ್ಚಕರು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!