23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಎ.9) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿAದ ಬೆಳ್ತಂಗಡಿ 33/11ಕೆವಿ ವಿದ್ಯುತ್ ಉಪಕೇಂದ್ರಕ್ಕೆ 33ಕೆವಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಾಗೂ ಹೊಸ 11ಕೆವಿ ಲಿಂಕ್ ಲೈನಿನ ಕಾಮಗಾರಿ, ರಸ್ತೆ ಅಗಲೀಕರಣ ಸಂಬAಧ ರಸ್ತೆ ಬದಿಯಲ್ಲಿರುವ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, 11ಕೆವಿ ಫೀಡರುಗಳಾದ ಕೊಲ್ಲಿ, ಬಂಗಾಡಿ, ಕೊಯ್ಯೂರು, ಉಜಿರೆ, ಬೆಳಾಲು, ಲ್ಯಾಲ, ಕುವೆಟ್ಟು, ಗೇರುಕಟ್ಟೆ, ಸೋಣಂದೂರು, ಮಡಂತ್ಯಾರು, ಪಡಂಗಡಿ, ಬಳ್ಳಮಂಜ ಫೀಡರುಗಳಲ್ಲಿ ಹಾಗೂ ಧರ್ಮಸ್ಥಳ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಧಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಅರಸಿನಮಕ್ಕಿ, ನಿಡ್ಲೆ, ಪಟ್ರಮೆ ಫೀಡರುಗಳಲ್ಲಿ ಎ.9 ಗುರುವಾರದಂದು ಬೆಳಿಗ್ಗೆ ಗಂಟೆ:10ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya
error: Content is protected !!