25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

ಬೆಳ್ತಂಗಡಿ: ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕ ಪುಂಜಾಲಕಟ್ಟೆ ಇದರ ಮಹಾಸಭೆಯು ಇತ್ತೀಚೆಗೆ ಮುರುಗೇಂದ್ರ ಸಭಾಭವನದಲ್ಲಿ, ಅಧ್ಯಕ್ಷೆ ಉಮಾ ಡಿ.ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ ಬಂದ ಇವರಿಗೆ ಮಹಿಳಾ ಘಟಕದ ವತಿಯಿಂದ ಸನ್ಮಾನ ನಡೆಯಿತು.

ಘಟಕದ ಗೌರವ ಮಾರ್ಗದರ್ಶಕರಾದ ಲಕ್ಷ್ಮಿ ಸಂಜೀವ ಶೆಟ್ಟಿ , ಮುಗೆರೋಡಿ ಗೌರವ ಸಲಹೆಗಾರರಾದ ತುಳಸಿ ಹಾರಬೆ, ಉಪಾಧ್ಯಕ್ಷೆ ರೇಖಾ ಆನಂದ ಶೆಟ್ಟಿ , ಪಟ್ಲ ಸತೀಶ್ ಶೆಟ್ಟಿ ಸಹೋದರಿ ವಿದ್ವತ್ ಕಾಲೇಜಿನ ಉಪನ್ಯಾಸಕಿ ಶೋಭ ವಿಜಯ ಶೆಟ್ಟಿ ಹಾಗೂ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಕಲ ಗೋಪಾಲ ಇವರ ಸಮ್ಮುಖದಲ್ಲಿ ಎಲ್ಲ ಸದಸ್ಯರು ಸನ್ಮಾನಿಸಿ ಗೌರವಿಸಿದರು.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya
error: Content is protected !!