July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

ಬೆಳ್ತಂಗಡಿ:ಬೆಳ್ತಂಗಡಿಯ ಸುದೇಮುಗೇರು ವ್ರದ್ಧಾಶ್ರಮಕ್ಕೆ ಬೆಳ್ತಂಗಡಿ ವರ್ತಕರ ಸಂಘದಿಂದ ಎ 7ರಂದು ಭೇಡಿ ನೀಡಿದರು.

ಈಸ್ಟರ್, ಹೋಳಿ, ಮಹಾವೀರ್ ಜಯಂತಿ ಹಾಗೂ ರಂಜಾನ್ ಹಬ್ಬಗಳ ಪ್ರಯುಕ್ತ, ದೈನಂದಿನ ಗ್ರಹೋಪಯೋಗಿ‌ಹಾಗೂ ದಿನಸಿ ವಸ್ತುಗಳನ್ನು ನೀಡಿ ಸಂಘ ತೃಪ್ತಿಪಟ್ಟಿತು.

ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ‌ ರೋನಾಲ್ಡ್ ಲೋಬೋ ಆಶ್ರಮ ವಾಸಿಗಳನ್ನು ಉದ್ದೇಶಿಸಿ ಮಾತನಾಡಿ ವೃದ್ದಾಪ್ಯಾದಲ್ಲಿ ಮನುಷ್ಯನಿಗೆ ಹಣ ಅಂತಸ್ತಿಗಿಂತ ಹೆಚ್ಚಾಗಿ ಬೇಕಾಗಿರುವುದು ಪ್ರೀತಿ,ಗೌರವ ಮತ್ತು ಸಮಯ. ಹೆತ್ತರವರನ್ನು ಪ್ರೀತಿಯಿಂದ ನೋಡಿಕೊಳ್ಳುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ ಎಂದರು.

ಆಶ್ರಮದ ಭಗಿನಿ ಎಸ್.ಆರ್ ಲೂಸಿ, ಭಗಿನಿ ಎಸ್ ಆರ್ ನೋಬಲ್, ಉಪಸ್ಥಿತರಿದ್ದು ವರ್ತಕರ, ಕೊಡುಗೆ, ಹಾಗೂ ಪ್ರೀತಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ವರ್ತಕರ ಸಂಘದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ,ವಿಲ್ಸನ್ ಗೊನ್ಸಾಲ್ವಿಸ್, ಜೂಡ್ ಲೋಬೋ, ಶೀತಲ್ ಜೈನ್, ವಿನ್ಸೆಂಟ್ ಡಿ.ಸೋಜಾ, ಶ್ರೀಮತಿ ಸೆಲಿನ್ ನೋರೂನ್ಹ, ಅರಿಹಂತ್ ಜೈನ್,ಅಶೋಕ್ ಶೆಟ್ಟಿ, ಹಿರಿಯ ಉದ್ಯಮಿ ಅಲ್ಫೋನ್ಸ್ ಫ್ರಾoಕೋ ಉಪಸ್ಥಿತರಿದ್ದರು.

ಕಾರ್ಯದರ್ಶಿ ಲ್ಯಾನ್ಸಿ ಪಿರೇರಾ ಸ್ವಾಗತಿಸಿ, ವಂದಿಸಿದರು.

Related posts

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya
error: Content is protected !!