July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

ಬೆಳ್ತಂಗಡಿ: ಇಲ್ಲಿಯ ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ (46ವ) ರವರು ಏ.7ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನವರಾಗಿದ್ದು, ಕಳೆದ 15 ವರ್ಷದಿಂದ ಬೆಳ್ತಂಗಡಿಯಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಜಯಶ್ರೀ, ಮಕ್ಕಳಾದ ಕರಣ್ಮಯಿ ಹಾಗೂ ಪೂರವ್ ಅವರನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿನಿಯರಿಗೆ ಹೆಚ್‌ಪಿವಿ ಲಸಿಕೆಯ ಕುರಿತ ಮಾಹಿತಿ ಕಾರ್ಯಗಾರ

Suddi Udaya

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!