September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

ಬೆಳ್ತಂಗಡಿ: ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕ ಪುಂಜಾಲಕಟ್ಟೆ ಇದರ ಮಹಾಸಭೆಯು ಇತ್ತೀಚೆಗೆ ಮುರುಗೇಂದ್ರ ಸಭಾಭವನದಲ್ಲಿ, ಅಧ್ಯಕ್ಷೆ ಉಮಾ ಡಿ.ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ ಬಂದ ಇವರಿಗೆ ಮಹಿಳಾ ಘಟಕದ ವತಿಯಿಂದ ಸನ್ಮಾನ ನಡೆಯಿತು.

ಘಟಕದ ಗೌರವ ಮಾರ್ಗದರ್ಶಕರಾದ ಲಕ್ಷ್ಮಿ ಸಂಜೀವ ಶೆಟ್ಟಿ , ಮುಗೆರೋಡಿ ಗೌರವ ಸಲಹೆಗಾರರಾದ ತುಳಸಿ ಹಾರಬೆ, ಉಪಾಧ್ಯಕ್ಷೆ ರೇಖಾ ಆನಂದ ಶೆಟ್ಟಿ , ಪಟ್ಲ ಸತೀಶ್ ಶೆಟ್ಟಿ ಸಹೋದರಿ ವಿದ್ವತ್ ಕಾಲೇಜಿನ ಉಪನ್ಯಾಸಕಿ ಶೋಭ ವಿಜಯ ಶೆಟ್ಟಿ ಹಾಗೂ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಕಲ ಗೋಪಾಲ ಇವರ ಸಮ್ಮುಖದಲ್ಲಿ ಎಲ್ಲ ಸದಸ್ಯರು ಸನ್ಮಾನಿಸಿ ಗೌರವಿಸಿದರು.

Related posts

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ ಮೋರ್ಚಾವತಿಯಿಂದರಾಜೇಶ್ ಎಂ.ಕೆ. ಯವರ ಮೇಲಾದ ಮಾರಣಾಂತಿಕ ಹಲ್ಲೆ ಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya
error: Content is protected !!