25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಭೇಟಿ

ಬಂದಾರು: ಬಂದಾರು ಗ್ರಾಮದ ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಏ.8ರಂದು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ, ಪದಾಧಿಕಾರಿಗಳು, ಅರ್ಚಕರು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya
error: Content is protected !!