July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

ಬೆಳ್ತಂಗಡಿ: ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕ ಪುಂಜಾಲಕಟ್ಟೆ ಇದರ ಮಹಾಸಭೆಯು ಇತ್ತೀಚೆಗೆ ಮುರುಗೇಂದ್ರ ಸಭಾಭವನದಲ್ಲಿ, ಅಧ್ಯಕ್ಷೆ ಉಮಾ ಡಿ.ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ ಬಂದ ಇವರಿಗೆ ಮಹಿಳಾ ಘಟಕದ ವತಿಯಿಂದ ಸನ್ಮಾನ ನಡೆಯಿತು.

ಘಟಕದ ಗೌರವ ಮಾರ್ಗದರ್ಶಕರಾದ ಲಕ್ಷ್ಮಿ ಸಂಜೀವ ಶೆಟ್ಟಿ , ಮುಗೆರೋಡಿ ಗೌರವ ಸಲಹೆಗಾರರಾದ ತುಳಸಿ ಹಾರಬೆ, ಉಪಾಧ್ಯಕ್ಷೆ ರೇಖಾ ಆನಂದ ಶೆಟ್ಟಿ , ಪಟ್ಲ ಸತೀಶ್ ಶೆಟ್ಟಿ ಸಹೋದರಿ ವಿದ್ವತ್ ಕಾಲೇಜಿನ ಉಪನ್ಯಾಸಕಿ ಶೋಭ ವಿಜಯ ಶೆಟ್ಟಿ ಹಾಗೂ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಕಲ ಗೋಪಾಲ ಇವರ ಸಮ್ಮುಖದಲ್ಲಿ ಎಲ್ಲ ಸದಸ್ಯರು ಸನ್ಮಾನಿಸಿ ಗೌರವಿಸಿದರು.

Related posts

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya
error: Content is protected !!