25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

ಬೆಳ್ತಂಗಡಿ:ಬೆಳ್ತಂಗಡಿಯ ಸುದೇಮುಗೇರು ವ್ರದ್ಧಾಶ್ರಮಕ್ಕೆ ಬೆಳ್ತಂಗಡಿ ವರ್ತಕರ ಸಂಘದಿಂದ ಎ 7ರಂದು ಭೇಡಿ ನೀಡಿದರು.

ಈಸ್ಟರ್, ಹೋಳಿ, ಮಹಾವೀರ್ ಜಯಂತಿ ಹಾಗೂ ರಂಜಾನ್ ಹಬ್ಬಗಳ ಪ್ರಯುಕ್ತ, ದೈನಂದಿನ ಗ್ರಹೋಪಯೋಗಿ‌ಹಾಗೂ ದಿನಸಿ ವಸ್ತುಗಳನ್ನು ನೀಡಿ ಸಂಘ ತೃಪ್ತಿಪಟ್ಟಿತು.

ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ‌ ರೋನಾಲ್ಡ್ ಲೋಬೋ ಆಶ್ರಮ ವಾಸಿಗಳನ್ನು ಉದ್ದೇಶಿಸಿ ಮಾತನಾಡಿ ವೃದ್ದಾಪ್ಯಾದಲ್ಲಿ ಮನುಷ್ಯನಿಗೆ ಹಣ ಅಂತಸ್ತಿಗಿಂತ ಹೆಚ್ಚಾಗಿ ಬೇಕಾಗಿರುವುದು ಪ್ರೀತಿ,ಗೌರವ ಮತ್ತು ಸಮಯ. ಹೆತ್ತರವರನ್ನು ಪ್ರೀತಿಯಿಂದ ನೋಡಿಕೊಳ್ಳುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ ಎಂದರು.

ಆಶ್ರಮದ ಭಗಿನಿ ಎಸ್.ಆರ್ ಲೂಸಿ, ಭಗಿನಿ ಎಸ್ ಆರ್ ನೋಬಲ್, ಉಪಸ್ಥಿತರಿದ್ದು ವರ್ತಕರ, ಕೊಡುಗೆ, ಹಾಗೂ ಪ್ರೀತಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ವರ್ತಕರ ಸಂಘದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ,ವಿಲ್ಸನ್ ಗೊನ್ಸಾಲ್ವಿಸ್, ಜೂಡ್ ಲೋಬೋ, ಶೀತಲ್ ಜೈನ್, ವಿನ್ಸೆಂಟ್ ಡಿ.ಸೋಜಾ, ಶ್ರೀಮತಿ ಸೆಲಿನ್ ನೋರೂನ್ಹ, ಅರಿಹಂತ್ ಜೈನ್,ಅಶೋಕ್ ಶೆಟ್ಟಿ, ಹಿರಿಯ ಉದ್ಯಮಿ ಅಲ್ಫೋನ್ಸ್ ಫ್ರಾoಕೋ ಉಪಸ್ಥಿತರಿದ್ದರು.

ಕಾರ್ಯದರ್ಶಿ ಲ್ಯಾನ್ಸಿ ಪಿರೇರಾ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya
error: Content is protected !!