September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

ಮುಂಡಾಜೆ: ಏ.5ರಂದು ಎಂ ಗಿರೀಶ್ ಶೆಟ್ಟಿ ಇವರ ಮನೆಯಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ ಬಂಟರ ಬಳಿಗಳು ಹಾಗೂ ಜನಗಣತಿಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಗಿರೀಶ್ ಶೆಟ್ಟಿ, ಶಿಂಟೂರು ಧರ್ಮಚಾವಡಿ ಹಾಗೂ ಅಗರಿ ಪುರುಷೋತ್ತಮ ಶೆಟ್ಟಿ ಮಾಹಿತಿ ನೀಡಿದರು. ವೇದಿಕೆಯಲ್ಲಿ ಅಗರಿ ಪುರುಷೋತ್ತಮ ಶೆಟ್ಟಿ,‌ ಗಿರೀಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ, ಜಯಂತಿ ಶೆಟ್ಟಿ ನೆಯ್ಯಾಲು ಗ್ರಾಮ ಸಮಿತಿ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ನಾಗಂಡ ಇವರುಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ನವೀತ್ ಶೆಟ್ಟಿ, ನೆಯ್ಯಾಲು ಇವರು ನಿರೂಪಿಸಿದರು. ಹರ್ಷಿತ್ ಶೆಟ್ಟಿಯವರು ಸ್ವಾಗತಿಸಿ ಠಾಗೂರನಾಥ ಶೆಟ್ಟಿ ಧನ್ಯವಾದವಿತ್ತರು.

Related posts

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!