September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

ಬೆಳ್ತಂಗಡಿ: ಇಲ್ಲಿಯ ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ (46ವ) ರವರು ಏ.7ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನವರಾಗಿದ್ದು, ಕಳೆದ 15 ವರ್ಷದಿಂದ ಬೆಳ್ತಂಗಡಿಯಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಜಯಶ್ರೀ, ಮಕ್ಕಳಾದ ಕರಣ್ಮಯಿ ಹಾಗೂ ಪೂರವ್ ಅವರನ್ನು ಅಗಲಿದ್ದಾರೆ.

Related posts

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಮಾಲಾಡಿ: ಕೊಲ್ಪದಬೈಲು ನಿವಾಸಿ ಚಂದ್ರಾವತಿ ನಿಧನ

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!