September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

ಬೆಳ್ತಂಗಡಿ:ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದಾಖಲೆಯ ಫಲಿತಾಂಶ ನೀಡಿದ್ದಾರೆ . ರಾಜ್ಯದ ಹತ್ತು ಅಗ್ರ ಸ್ಥಾನಿಗಳಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳಿರುವುದು ವಿಶೇಷ.

ಬೆಳ್ತಂಗಡಿ ತಾಲೂಕಿಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಎಕ್ಸೆಲ್ ಬಾಚಿಕೊಂಡಿದೆ. ಸಾಧಕ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮತ್ತು ಅಡಳಿತ ಮಂಡಳಿ ಅಭಿನಂದಿಸಿದೆ.
.
ದ್ವಿತೀಯ ಪಿಯುಸಿಯ ಅಗ್ರಸ್ಥಾನಿಗಳಲ್ಲಿ
ಯಾನ ಪೊನ್ನಮ್ಮ 597, ಶ್ರೀವತ್ಸ 597,
ಅಕ್ಷಯ್ 595, ಶಿಲ್ಪಿತ ಎಚ್ ಎಸ್ 594,ರೋಹಿತ್ ಮಹಾಂತೇಶ ಹಳೆ ಗೌಡರ್ 594, ಸುಷ್ಮಿತ- 594,ಅನಿಶಾ – 594,ಶಿಲ್ಪಿತಾ ಹೆಚ್ ಎಸ್- 594,ಮೋನಿಕಾ ಹೆಚ್ – 593,ಅನ್ವೇಷಾ ಜಿ ಭಟ್ – 592,ಕಾಶ್ಮೀ ವಿ ಯು – 592
ನಿಶ್ಚಿತಾ ಸಿ- 592,ಪರೇಶ್ ಪಿ ಗೋವಂಕರ್- 592,ಪ್ರಗತಿ ಎಂ ಆರ್- 592,ರಿಹಾ ಪರ್ವಿನ್ – 592,ಅಭೀಷ್ಟ – 592,ಆಶಿತಾ – 592,ಕೃಪಾಶ್ರೀ- 592,
ಯುಕ್ತಿ- 592,ಅಖಿಲ್ ಅನಿಲ್- 591,
ಭೂಮಿಕಾ- 591,ಮನ್ವಿತ್ ಕೃಷ್ಣ ಎಸ್ ವಿ- 591,ಮಿಶ್ಬಾ- 591,ಅಭಿನವ್ – 590,ಅದವಿಯ ಯು- 590,ಅಶ್ರೀಫಾ ಫಾತಿಮಾ – 590,ಅಕ್ಷರಾ -590,ಧನ್ಯಶ್ರೀ – 590,ದರ್ಶನ್ ರಾವ್ – 590,ಕೌಶಲ್ ಎಲ್ ಕುಲಾಲ್ – 590,
ನಿತ್ಯಾ ಶಿವಪ್ರಸಾದ್ ದಿಂಡೆ- 590,ಪಿ ಪೂರ್ವಿ ಶಾನ್ ಭಾಗ್ -590,ಸೌಧಾ ಅಂಬರ್ – 590,ತಜ್ಞಾ ಟಿ ಎಸ್ – 590,
ವಿವೇಕ್ ಎಸ್ ಭಟ್ – 590, ರಾಜ್ಯದ ಟಾಪ್ 10ರಲ್ಲಿ ಸ್ಥಾನ ಪಡೆದು ಕೊಂಡಿದ್ದಾರೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ 5 ವಿದ್ಯಾರ್ಥಿಗಳನ್ನು ಏಮ್ಸ್ ಗೆ, ಮತ್ತೊಬ್ಬನನ್ನು ಜಿಪ್ಮಾರ್ ಗೆ ಕಳುಹಿಸಿದ ಹಿರಿಮೆಯ ಎಕ್ಸೆಲ್ ನಿಂದ 248 ವಿದಾರ್ಥಿಗಳನ್ಮು ಮೆಡಿಕಲ್ ಕೋರ್ಸ್ ಗೆ ಹೋಗಿರುವುದನ್ನು ಸ್ಮರಿಸಿಕೊಳ್ಳಬಹುದು. ಐ ಐ ಟಿ,ಎನ್ ಐ ಐ ಟಿ ಗಳಿಗೆ ಕೂಡಾ ಎಕ್ಸೆಲ್ ನಿಂದ 8 ವಿದ್ಯಾರ್ಥಿಗಳು ಆಯ್ಕೆ ಯಶಗಿರುವುದನ್ನು ಸ್ಮರಿಸಬಹುದಾಗಿದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಬೆಳ್ತಂಗಡಿ ಉಪನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ ಸ್ವೀಕಾರ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya
error: Content is protected !!