23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

ಬೆಳ್ತಂಗಡಿ:ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದಾಖಲೆಯ ಫಲಿತಾಂಶ ನೀಡಿದ್ದಾರೆ . ರಾಜ್ಯದ ಹತ್ತು ಅಗ್ರ ಸ್ಥಾನಿಗಳಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳಿರುವುದು ವಿಶೇಷ.

ಬೆಳ್ತಂಗಡಿ ತಾಲೂಕಿಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಎಕ್ಸೆಲ್ ಬಾಚಿಕೊಂಡಿದೆ. ಸಾಧಕ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮತ್ತು ಅಡಳಿತ ಮಂಡಳಿ ಅಭಿನಂದಿಸಿದೆ.
.
ದ್ವಿತೀಯ ಪಿಯುಸಿಯ ಅಗ್ರಸ್ಥಾನಿಗಳಲ್ಲಿ
ಯಾನ ಪೊನ್ನಮ್ಮ 597, ಶ್ರೀವತ್ಸ 597,
ಅಕ್ಷಯ್ 595, ಶಿಲ್ಪಿತ ಎಚ್ ಎಸ್ 594,ರೋಹಿತ್ ಮಹಾಂತೇಶ ಹಳೆ ಗೌಡರ್ 594, ಸುಷ್ಮಿತ- 594,ಅನಿಶಾ – 594,ಶಿಲ್ಪಿತಾ ಹೆಚ್ ಎಸ್- 594,ಮೋನಿಕಾ ಹೆಚ್ – 593,ಅನ್ವೇಷಾ ಜಿ ಭಟ್ – 592,ಕಾಶ್ಮೀ ವಿ ಯು – 592
ನಿಶ್ಚಿತಾ ಸಿ- 592,ಪರೇಶ್ ಪಿ ಗೋವಂಕರ್- 592,ಪ್ರಗತಿ ಎಂ ಆರ್- 592,ರಿಹಾ ಪರ್ವಿನ್ – 592,ಅಭೀಷ್ಟ – 592,ಆಶಿತಾ – 592,ಕೃಪಾಶ್ರೀ- 592,
ಯುಕ್ತಿ- 592,ಅಖಿಲ್ ಅನಿಲ್- 591,
ಭೂಮಿಕಾ- 591,ಮನ್ವಿತ್ ಕೃಷ್ಣ ಎಸ್ ವಿ- 591,ಮಿಶ್ಬಾ- 591,ಅಭಿನವ್ – 590,ಅದವಿಯ ಯು- 590,ಅಶ್ರೀಫಾ ಫಾತಿಮಾ – 590,ಅಕ್ಷರಾ -590,ಧನ್ಯಶ್ರೀ – 590,ದರ್ಶನ್ ರಾವ್ – 590,ಕೌಶಲ್ ಎಲ್ ಕುಲಾಲ್ – 590,
ನಿತ್ಯಾ ಶಿವಪ್ರಸಾದ್ ದಿಂಡೆ- 590,ಪಿ ಪೂರ್ವಿ ಶಾನ್ ಭಾಗ್ -590,ಸೌಧಾ ಅಂಬರ್ – 590,ತಜ್ಞಾ ಟಿ ಎಸ್ – 590,
ವಿವೇಕ್ ಎಸ್ ಭಟ್ – 590, ರಾಜ್ಯದ ಟಾಪ್ 10ರಲ್ಲಿ ಸ್ಥಾನ ಪಡೆದು ಕೊಂಡಿದ್ದಾರೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ 5 ವಿದ್ಯಾರ್ಥಿಗಳನ್ನು ಏಮ್ಸ್ ಗೆ, ಮತ್ತೊಬ್ಬನನ್ನು ಜಿಪ್ಮಾರ್ ಗೆ ಕಳುಹಿಸಿದ ಹಿರಿಮೆಯ ಎಕ್ಸೆಲ್ ನಿಂದ 248 ವಿದಾರ್ಥಿಗಳನ್ಮು ಮೆಡಿಕಲ್ ಕೋರ್ಸ್ ಗೆ ಹೋಗಿರುವುದನ್ನು ಸ್ಮರಿಸಿಕೊಳ್ಳಬಹುದು. ಐ ಐ ಟಿ,ಎನ್ ಐ ಐ ಟಿ ಗಳಿಗೆ ಕೂಡಾ ಎಕ್ಸೆಲ್ ನಿಂದ 8 ವಿದ್ಯಾರ್ಥಿಗಳು ಆಯ್ಕೆ ಯಶಗಿರುವುದನ್ನು ಸ್ಮರಿಸಬಹುದಾಗಿದೆ.

Related posts

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಬೆಂಗಳೂರು ಟೆಕ್ಸಸ್ ಕಂಪನಿ ಯಿಂದ ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಕಳೆಂಜ : ಮಲ್ಲದಲ್ಲಿ ಚೌಡೇಶ್ವರಿ ದೇವಿ ಪರ್ವ ಸೇವೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya
error: Content is protected !!