September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

ವೇಣೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ಬಂದಿದೆ.

ಒಟ್ಟು 13 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 43 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಶೇ.96.5, ರಶ್ಮಿತಾ ಶೇ.95, ಶ್ರೀಕಾಂತ್‌ ಶೇ.94, ಶ್ರೀಷಾ ಮತ್ತು ತ್ರಿಷಾ ಶೇ.92, ರಶ್ವಿತಾ ಶೇ.92, ದಿಗಂತ್ ಶೇ.90 ಅಂಕ ಗಳಿಸಿದ್ದಾರೆ.

Related posts

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

Suddi Udaya
error: Content is protected !!