23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

ಬೆಂಗಳೂರು; 2025-2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ ಸ್ಥಾನ, ಯಾದಗಿರಿಗೆ ಕೊನೆ ಸ್ಥಾನ ಪಡೆದಿದೆ.

96.39 ಶೇಕಡಾ ಫಲಿತಾಂಶ ಪಡೆದು ಉಡುಪಿ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ 96.35 ಶೇಕಡಾ ಎರಡನೇ ಸ್ಥಾನದಲ್ಲಿದ್ದು, ಯಾದಗಿರಿ 71.21 ಶೇಕಡಾ ಫಲಿತಾಂಶದೊಂದಿಗೆ ಕೊನೆ ಸ್ಥಾನದಲ್ಲಿದೆ. ಇನ್ನು ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಜಿಲ್ಲಾವಾರು ರ್ಯಾಂಕಿಂಗ್ ವಿವರ:

ಉಡುಪಿ- 96.39%, ದಕ್ಷಿಣ ಕನ್ನಡ – 96.35%, ಕೊಡಗು-92.34%, ವಿಜಯಪುರ – 92.00%, ಉತ್ತರ ಕನ್ನಡ – 91.78%, ಬೆಂಗಳೂರು ಗ್ರಾಮಾಂತರ – 91.00%, ಚಿಕ್ಕಮಗಳೂರು – 90.80%, ಬೆಂಗಳೂರು ದಕ್ಷಿಣ – 90.55%, ಚಿಕ್ಕಬಳ್ಳಾಪುರ – 90.24%, ಬೆಂಗಳೂರು ಉತ್ತರ – 90.05%, ಹಾಸನ 89.71%, ಮಂಡ್ಯ 88.85%, ಕೋಲಾರ 87.38%, ರಾಮನಗರ 87.90%, ಶಿವಮೊಗ್ಗ 87.62%, ತುಮಕೂರು 86.89%, ಕೊಪ್ಪಳ 86.80%, ಬೀದರ್ 84.61%, ಚಾಮರಾಜನಗರ 84.68%, ಮೈಸೂರು 84.80, ಬಾಗಲಕೋಟೆ 84.12%, ಹಾವೇರಿ 84.11%, ಧಾರವಾಡ 83.31%, ಚಿಕ್ಕೋಡಿ 83.10%, ದಾವಣಗೆರೆ 81.99%, ಬೆಳಗಾವಿ 80.32%, ಚಿತ್ರದುರ್ಗ 79.12%, ಬಳ್ಳಾರಿ 78.69%, ಕಲಬುರಗಿ 76.97%, ಗದಗ 76.65%, ರಾಯಚೂರು74.09%, ಯಾದಗಿರಿ 71.21%.

Related posts

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya
error: Content is protected !!