25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

ಬೆಂಗಳೂರು; 2025-2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ ಸ್ಥಾನ, ಯಾದಗಿರಿಗೆ ಕೊನೆ ಸ್ಥಾನ ಪಡೆದಿದೆ.

96.39 ಶೇಕಡಾ ಫಲಿತಾಂಶ ಪಡೆದು ಉಡುಪಿ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ 96.35 ಶೇಕಡಾ ಎರಡನೇ ಸ್ಥಾನದಲ್ಲಿದ್ದು, ಯಾದಗಿರಿ 71.21 ಶೇಕಡಾ ಫಲಿತಾಂಶದೊಂದಿಗೆ ಕೊನೆ ಸ್ಥಾನದಲ್ಲಿದೆ. ಇನ್ನು ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಜಿಲ್ಲಾವಾರು ರ್ಯಾಂಕಿಂಗ್ ವಿವರ:

ಉಡುಪಿ- 96.39%, ದಕ್ಷಿಣ ಕನ್ನಡ – 96.35%, ಕೊಡಗು-92.34%, ವಿಜಯಪುರ – 92.00%, ಉತ್ತರ ಕನ್ನಡ – 91.78%, ಬೆಂಗಳೂರು ಗ್ರಾಮಾಂತರ – 91.00%, ಚಿಕ್ಕಮಗಳೂರು – 90.80%, ಬೆಂಗಳೂರು ದಕ್ಷಿಣ – 90.55%, ಚಿಕ್ಕಬಳ್ಳಾಪುರ – 90.24%, ಬೆಂಗಳೂರು ಉತ್ತರ – 90.05%, ಹಾಸನ 89.71%, ಮಂಡ್ಯ 88.85%, ಕೋಲಾರ 87.38%, ರಾಮನಗರ 87.90%, ಶಿವಮೊಗ್ಗ 87.62%, ತುಮಕೂರು 86.89%, ಕೊಪ್ಪಳ 86.80%, ಬೀದರ್ 84.61%, ಚಾಮರಾಜನಗರ 84.68%, ಮೈಸೂರು 84.80, ಬಾಗಲಕೋಟೆ 84.12%, ಹಾವೇರಿ 84.11%, ಧಾರವಾಡ 83.31%, ಚಿಕ್ಕೋಡಿ 83.10%, ದಾವಣಗೆರೆ 81.99%, ಬೆಳಗಾವಿ 80.32%, ಚಿತ್ರದುರ್ಗ 79.12%, ಬಳ್ಳಾರಿ 78.69%, ಕಲಬುರಗಿ 76.97%, ಗದಗ 76.65%, ರಾಯಚೂರು74.09%, ಯಾದಗಿರಿ 71.21%.

Related posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya
error: Content is protected !!